ಕೊರೊನಾ ಗ್ರಾಮದಲ್ಲಿ ಹರಡದಂತೆ ಮುಂಜಾಗ್ರತೆ ಕ್ರಮ
ಲೋಕದರ್ಶನ ವರದಿ
ಗದಗ 15: ರೋಣ ತಾಲೂಕಿನ ಹುನಗುಂಡಿ ಗ್ರಾಮದಲ್ಲಿ ಕೊರೋನ ಹರಡದಂತೆ ಮುಂಜಾಗ್ರತವಾಗಿ ಗ್ರಾಮ ಪಂಚಾಯತಿ ವತಿಯಿಂದ ಹಾಗೂ ಆರೋಗ್ಯ ಇಲಾಖೆ ಜೊತೆಗೂಡಿಕೊಂಡು ಹೈಫೊಕ್ಲೋರೈಡ್ ನ್ನು ಗ್ರಾಮದ ಬೀದಿ ಬೀದಿಗಳಲ್ಲಿ,ಮನೆ ಬಾಗಿಲಿಗೆ ಔಷಧ ಸಿಂಪರಣೆ ಮಾಡಲಾಯಿತು.
ಇದರಲ್ಲಿ ಎ ಎಸ್ ಗೌಡರ, ಬಸವಂತಪ್ಪ ಹೆಚ್ ತಳವಾರ,ಶರಣು ಪಾಟೀಲ್, ಪ್ರೇಮಾ ಭಜಂತ್ರಿ, ಕವಿತಾ ತಳವಾರ, ನಾಗಮ್ಮ ನವಛಿದ್ರ,ನಿರ್ಮಲಾ ಕೊಡತಗೇರಿ, ಸುಮಂಗಲಾ ವಸ್ತ್ರದ, ಗೌರವ್ವ ಪಿಡ್ರಾವತರ, ಬಸಲಿಂಗವ್ವ ಪೊಲೀಸ ಪಾಟೀಲ್ ಮುಂತಾದವರ ಮುಂದಾಳತ್ವದಲ್ಲಿ ಸುಚಿತ್ವಗೊಳಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 