38 ವರ್ಷಗಳ ಬಳಿಕ ಮುಸ್ಲಿಂ ಪ್ರತಿನಿಧಿಯಾಗಿ ಆಯ್ಕೆ: ಪ್ರೀರಾ ಖಾದಿ
Preera Khadi elected as Muslim representative after 38 years
ಲೋಕದರ್ಶನ ವರದಿ
ಜಮಖಂಡಿ 8 : ನಗರದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೂತನ ನೂತನ ಅಧ್ಯಕ್ಷರಾಗಿ ಪ್ರೀರಾ ಖಾದ್ರಿ ಮತ್ತು ಮಾರುತಿ ಮಾನೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಪ್ರೀರಾ ಖಾದ್ರಿ ಮಾತನಾಡಿ, 38 ವರ್ಷಗಳ ಬಳಿಕ ಮುಸ್ಲಿಂ ಸಮುದಾಯದ ಪ್ರತಿನಿಧಿಯಾಗಿ ನಾನು ಅಧ್ಯಕ್ಷರಾಗಿದ್ದೇನೆ. ನಮ್ಮ ನೂತನ ಆಡಳಿತ ಮಂಡಳಿಯವರು ಬ್ಯಾಂಕಿನ ಸೇವೆಯನ್ನು ಮತ್ತು ರೈತರ ಪರವಾಗಿ ಪ್ರಾಮಾಣಿಕವಾಗಿ ಕೆಲಸವನ್ನು ಮಾಡುತ್ತೇನೆ. ಉನ್ನತ ಮಟ್ಟಕ್ಕೆ ಬ್ಯಾಂಕ್ ಅಭಿವೃದ್ದಿಗೆ ಮಾಡಲು ಬದ್ಧವಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಕೃಷಿ ಕ್ಷೇತ್ರದಲ್ಲಿ ಉತ್ತಮ ಸೇವೆ ನೀಡುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದರು.ಇದೇ ಸಂದರ್ಭದಲ್ಲಿ ರಾಹುಲ ಕಲೂತಿ, ಸುಶೀಲಕುಮಾರ ಬೆಳಗಲಿ, ಎಸ್ಪಿ ನೀಲೆ, ಸಂತೋಷ ಬೋಸಲೆ, ಮುಕುಬುಲ್ ಅಥಿಕರ, ಫಕೀರಸಾಬ್ ಭಗವಾನ, ಅಪ್ಪಸಾಬ ಮನಗೂಳಿ, ಸಾಧಿಕ್ ಪಂಡಾರಿ ಮತ್ತು ಗಫುರ್ ಪಾರ್ಥನಳ್ಳಿ ಸೇರಿದಂತೆ ಅನೇಕರು ಇದ್ದರು.ಪೋಟೋ : ಜಮಖಂಡಿ ನಗರದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೂತನ ನೂತನ ಅಧ್ಯಕ್ಷರಾಗಿ ಪ್ರೀರಾ ಖಾದ್ರಿ ಮತ್ತು ಮಾರುತಿ ಮಾನೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 