ಪ್ರಾಥಮಿಕ ಗ್ರಾ.ಕೃ.ಸ.ಸಂಘದ ಚುನಾವಣೆ ಬಿಜೆಪಿ ಭರ್ಜರಿ ಗೆಲುವು .ಕಾಂಗ್ರೆಸ್ ಹಿನ್ನಡೆ
Primary village K.S.Sangh elections, BJP won big, Congress lost
ಪ್ರಾಥಮಿಕ ಗ್ರಾ.ಕೃ.ಸ.ಸಂಘದ ಚುನಾವಣೆ ಬಿಜೆಪಿ ಭರ್ಜರಿ ಗೆಲುವು .ಕಾಂಗ್ರೆಸ್ ಹಿನ್ನಡೆ
ಹೂವಿನಹಡಗಲಿ 13: ತಾಲೂಕಿನ ಹೊಳಗುಂದಿ ವಿವಿದೊದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ 12 ನಿರ್ದೆಶಕರ ಸ್ಥಾನಗಳಿಗೆ ಭಾನುವಾರ ಬಾವಿಹಳ್ಳಿ ಸಂಘದ ಕಚೇರಿಯಲ್ಲಿ ಚುನಾವಣೆ ನಡೆಯಿತು.
ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾರರು ಹುರುಪಿನಿಂದ ಮತ ಚಲಾಯಿಸಿದರು. ಸಂಜೆ ನಡೆದ ಮತದಾನ ಫಲಿತಾಂಶದಲ್ಲಿ ಬಿಜೆಪಿ ಬೆಂಬಲಿತ ಏಳು ಜನ ಮತ್ತು ಕಾಂಗ್ರೆಸ್ ಬೆಂಬಲಿತ ಐದು ಜನರು ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಪ್ರತಿ ಬಾರಿ ಸೊಸೈಟಿ ಕಾಂಗ್ರೆಸ್ ಆಡಳಿತ ನಡೆಸಿದೆ. ಈ ಬಾರಿ ಬಿಜೆಪಿ ಏಳು ಸ್ಥಾನ ಮೂಲಕ ಭರ್ಜರಿ ಗೆಲುವು ದಾಖಲಿಸಿದೆಕಾಂಗ್ರೆಸ್ ಗೆ ಮುಖಭಂಗವಾಗಿದೆ. ಬಿಜೆಪಿ ಬೆಂಬಲಿತರಾದ ಹೆಚ.ಗುರುಬಸವರಾಜ.ಎಂ.ನೆಪೋಲಿಯನ್. ಕರಿಬಸಪ್ಪ ಕಾತ್ರಿಕಿ.ಎಸ್.ಬಿ.ಪತ್ರಿಬಸಪ್ಪ. ಕೊಟ್ರೇಶ. ಹೆಚ್.ಚಂದ್ರಮ್ಮ. ಎನ್.ಎಸ್.ಸುಮಂಗಲ ಹಾಗೂ ಕಾಂಗ್ರೆಸ್ ಬೆಂಬಲಿತರಾದ ಚಾವಡಿ ಗುಡದೀರಗೌಡ.ಸಿಜೆ.ವೀರನಗೌಡ .ವೀರೇಶ ದೇವರಮನಿ. ಪರಸರಾಮಪ್ಪ.ಮೃತ್ಯುಂಜಯ. ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ ಪವನ್ಕುಮಾರ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 