ಜಿಲ್ಲೆಯ ರೇಷ್ಮೆ ಬೆಳೆಗಾರರಿಗೆ ಪ್ರಶಸ್ತಿ ಪ್ರದಾನ
ಧಾರವಾಡ 07: ಮೈಸೂರಿನ ಕೇಂದ್ರ ರೇಷ್ಮೆ ಸಂಶೋಧನಾ ಹಾಗೂ ತರಬೇತಿ ಸಂಸ್ಥೆಯಲ್ಲಿ ಇತ್ತಿಚಿಗೆ ಜರುಗಿದ ರೇಷ್ಮೆ ಕೃಷಿ ಮೇಳ ಹಾಗೂ ರೇಷ್ಮೆ ಬೆಳೆಗಾರರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಧಾರವಾಡ ಜಿಲ್ಲೆಯ ರೇಷ್ಮೆ ಬೆಳೆಗಾರರಿಗೆ ರೇಷ್ಮೆ ಸಚಿವರಾದ ಸಾ.ರಾ. ಮಹೇಶ ಪ್ರಶಸ್ತಿ ಪ್ರದಾನ ಮಾಡಿದರು.
ಕುಂದಗೋಳ ತಾಲೂಕು ಸಂಶಿಯ ಚನ್ನವೀರಪ್ಪ ಬಸಪ್ಪ ಧರಣಿಯವರಿಗೆ ಮೊದಲ ಬಹುಮಾನ, ಶಿವಪ್ಪ ಮಹಾದೇವಪ್ಪ ಹೊಂಡೇದ ಅವರಿಗೆ ಎರಡನೇ ಬಹುಮಾನ, ವಿಶ್ವನಾಥ ಮೌನೇಶ ಕಮ್ಮಾರ ಅವರಿಗೆ ಮೂರನೇ ಬಹುಮಾನ ದೊರೆತಿದೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯ ರೇಷ್ಮೆ ಇಲಾಖೆಯ ಉಪನಿದರ್ೆಶಕ ಎಸ್.ಜಿ. ದಾನಿ, ಕುಂದಗೋಳ ವಲಯ ಅಧಿಕಾರಿ ಎಂ.ಎಂ. ಗದಗಿನ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 