ಜಿಲ್ಲೆಯ ರೇಷ್ಮೆ ಬೆಳೆಗಾರರಿಗೆ ಪ್ರಶಸ್ತಿ ಪ್ರದಾನ
ಧಾರವಾಡ 07: ಮೈಸೂರಿನ ಕೇಂದ್ರ ರೇಷ್ಮೆ ಸಂಶೋಧನಾ ಹಾಗೂ ತರಬೇತಿ ಸಂಸ್ಥೆಯಲ್ಲಿ ಇತ್ತಿಚಿಗೆ ಜರುಗಿದ ರೇಷ್ಮೆ ಕೃಷಿ ಮೇಳ ಹಾಗೂ ರೇಷ್ಮೆ ಬೆಳೆಗಾರರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಧಾರವಾಡ ಜಿಲ್ಲೆಯ ರೇಷ್ಮೆ ಬೆಳೆಗಾರರಿಗೆ ರೇಷ್ಮೆ ಸಚಿವರಾದ ಸಾ.ರಾ. ಮಹೇಶ ಪ್ರಶಸ್ತಿ ಪ್ರದಾನ ಮಾಡಿದರು.
ಕುಂದಗೋಳ ತಾಲೂಕು ಸಂಶಿಯ ಚನ್ನವೀರಪ್ಪ ಬಸಪ್ಪ ಧರಣಿಯವರಿಗೆ ಮೊದಲ ಬಹುಮಾನ, ಶಿವಪ್ಪ ಮಹಾದೇವಪ್ಪ ಹೊಂಡೇದ ಅವರಿಗೆ ಎರಡನೇ ಬಹುಮಾನ, ವಿಶ್ವನಾಥ ಮೌನೇಶ ಕಮ್ಮಾರ ಅವರಿಗೆ ಮೂರನೇ ಬಹುಮಾನ ದೊರೆತಿದೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯ ರೇಷ್ಮೆ ಇಲಾಖೆಯ ಉಪನಿದರ್ೆಶಕ ಎಸ್.ಜಿ. ದಾನಿ, ಕುಂದಗೋಳ ವಲಯ ಅಧಿಕಾರಿ ಎಂ.ಎಂ. ಗದಗಿನ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 