ಪ್ರೊ. ಜಯಶ್ರೀ ಎಸ್. ಅಧಿಕಾರ ಸ್ವೀಕಾರ
Prof. Jayashree S. Acceptance of authority
ಪ್ರೊ. ಜಯಶ್ರೀ ಎಸ್. ಅಧಿಕಾರ ಸ್ವೀಕಾರ
ಧಾರವಾಡ 01: ಕರ್ನಾಟಕ ವಿಶ್ವವಿದ್ಯಾಲಯದ ನೂತನ ಪ್ರಭಾರಿ ಕುಲಪತಿಗಳಾಗಿ ಪ್ರೊ. ಜಯಶ್ರೀ ಎಸ್. ಅವರು ಮಂಗಳವಾರ ದಿ. 31ರಂದು ಸಾಯಂಕಾಲ ಅಧಿಕಾರ ಸ್ವೀಕರಿಸಿದರು.
ಪ್ರಭಾರಿ ಕುಲಪತಿಯಾಗಿದ್ದ ಡಾ. ಬಿ.ಎಂ. ಪಾಟೀಲ ಅವರು ಸಮಾಜ ವಿಜ್ಞಾನ ನಿಖಾಯದ ಡೀನ್ ಆದ ಪ್ರೊ. ಜಯಶ್ರಿ ಎಸ್. ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕುಲಸಚಿವ ಡಾ. ಎ. ಚನ್ನಪ್ಪ, ಮೌಲ್ಯಮಾಪನ ಕುಲಸಚಿವ ಡಾ. ನಿಜಲಿಂಗಪ್ಪ ಮಟ್ಟಿಹಾಳ, ವಿತ್ತಾಧಿಕಾರಿ ಡಾ. ಕೃಷ್ಣಮೂರ್ತಿ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 