ಪ್ರೊ. ಜಯಶ್ರೀ ಎಸ್. ಅಧಿಕಾರ ಸ್ವೀಕಾರ
Prof. Jayashree S. Acceptance of authority
ಪ್ರೊ. ಜಯಶ್ರೀ ಎಸ್. ಅಧಿಕಾರ ಸ್ವೀಕಾರ
ಧಾರವಾಡ 01: ಕರ್ನಾಟಕ ವಿಶ್ವವಿದ್ಯಾಲಯದ ನೂತನ ಪ್ರಭಾರಿ ಕುಲಪತಿಗಳಾಗಿ ಪ್ರೊ. ಜಯಶ್ರೀ ಎಸ್. ಅವರು ಮಂಗಳವಾರ ದಿ. 31ರಂದು ಸಾಯಂಕಾಲ ಅಧಿಕಾರ ಸ್ವೀಕರಿಸಿದರು.
ಪ್ರಭಾರಿ ಕುಲಪತಿಯಾಗಿದ್ದ ಡಾ. ಬಿ.ಎಂ. ಪಾಟೀಲ ಅವರು ಸಮಾಜ ವಿಜ್ಞಾನ ನಿಖಾಯದ ಡೀನ್ ಆದ ಪ್ರೊ. ಜಯಶ್ರಿ ಎಸ್. ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕುಲಸಚಿವ ಡಾ. ಎ. ಚನ್ನಪ್ಪ, ಮೌಲ್ಯಮಾಪನ ಕುಲಸಚಿವ ಡಾ. ನಿಜಲಿಂಗಪ್ಪ ಮಟ್ಟಿಹಾಳ, ವಿತ್ತಾಧಿಕಾರಿ ಡಾ. ಕೃಷ್ಣಮೂರ್ತಿ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 