ಸರಕಾರಿ ಯೋಜನೆಗಳ ಕುರಿತು ಪ್ರಚಾರ ಕಾರ್ಯಕ್ರಮ
ಗದಗ 03: ಗದಗ ಜಿಲ್ಲೆಯ ಕುತರ್ುಕೋಟಿ ಗ್ರಾಮದಲ್ಲಿ ನಿನ್ನೆ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಾಗೂ ಗ್ರಾಮ ಪಂಚಾಯತ ಇವರ ಸಹಯೋಗದಲ್ಲಿ ಬೀದಿ ನಾಟಕದ ಮೂಲಕ ಸ್ವಚ್ಛತೆ ಹಾಗೂ ಸರಕಾರದ ಯೋಜಗಳ ಕುರಿತು ಆಯೋಜಿಸಿದ ಕ್ಷೇತ್ರ ಪ್ರಚಾರ ಕಾರ್ಯಕ್ರಮವನ್ನು ಗ್ರಾಮದ ಗುರುಹಿರಿಯರು ಉದ್ಘಾಟಿಸಿದರು.
ಕೊತಬಾಳ ಬಸವ ಬಳಗ ಕಲಾತಂಡ ಹಾಗೂ ನವಲಗುಂದ ಜೈ ಭೀಮ ಗೀಗೀ ಬಳಗದವರು ಗ್ರಾಮದ ಸ್ವಚ್ಛತೆ ಹಾಗೂ ಸರಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯರು, ಸಿಬ್ಬಂದಿಗಳು, ಹಾಗೂ ವಾತರ್ಾ ಮತ್ತು ಸಾ.ಸಂ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 