'ಕಣಬರಗಿಯಲ್ಲಿ ರಾಣಿಚನ್ನಮ್ಮ ಮೂತರ್ಿ ಪ್ರತಿಷ್ಠಾನೆ'
ಲೋಕದರ್ಶನ ವರದಿ
ಬೆಳಗಾವಿ 03: ಕಣಬರಗಿ ಗ್ರಾಮದಲ್ಲಿನ ಚನ್ನಮ್ಮ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವದ ನಿಮಿತ್ತವಾಗಿ ಕನ್ನಡಾಂಬೆತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ನಗರ ಸೇವಕಿ ಸುಚೇತಾ ಅಂಜನಕುಮಾರ ಗಂಡಗುದರಿ ಮಾತನಾಡಿದ ಮುಂಬರುವ ದಿನದಲ್ಲಿ ಕಣಬರಗಿಯ ರಾಣಿಚನ್ನಮ್ಮ ವೃತ್ತದಲ್ಲಿ 20 ಲಕ್ಷ ವರೆಗಿನ ಚನ್ನಮ್ಮ ಮೂತರ್ಿ ಪ್ರತಿಷ್ಠಾನ ಮಾಡಲಾಗುವುದು.
ನ.1 ರಂದು ಅಷ್ಟೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೇ ವರ್ಷ ವಿಡಿ ಪೂತರ್ಿ ಕನ್ನಡತಾಯಿ ಭುವನೇಶ್ವರಿ ನೆನೆದು ಕನ್ನಡ ಭಾಷೆಯನ್ನು ಬೆಳೆಸುವ ಮಕ್ಕಳು ನಾವಾಗಬೇಕು ಎಂದರು.
ಈ ಸಂದರ್ಭದಲ್ಲಿ ಸಮಾಜ ಸೇವಕರು ಪವನ ಪಾಟೀಲ, ಬಾಬು ಜಡಗಿ, ಅಂಜನ ಕುಮಾರ ಗಂಡಗುದರಿ, ಪ್ರಕಾಶಡುಮ್ಮ ನಾಯಕ, ರಾಜು ಮೀಸಿ, ಜಗದೀಶ ಜಡಗಿ, ದ್ವಾರಕೀಶ ಬಾಳಿಗಡ್ಡಿ ಸಮಾಜಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 