ರಸಪ್ರಶ್ನೆ ಸ್ಪಧರ್ೆ: ಸಂಗಮನಾಥ ಸಿಬಿಎಸ್ಇ ದ್ವಿತೀಯ ಹಾಗೂ ತೃತೀಯ ಸ್ಥಾನ
ಮುಧೋಳ 21: ದಿ.ಕೆ.ಆರ್.ಲಕ್ಕಂರವರ ಪುಣ್ಯತಿಥಿಯ ಅಂಗವಾಗಿ ನಗರದ ಕೆ.ಆರ್.ಲಕ್ಕಂ ಶಾಲೆಯಲ್ಲಿ ನಡೆದ ಅಂತರ್ ಶಾಲಾ ಮಟ್ಟದ ರಸಪ್ರಶ್ನೆ ಸ್ಪಧರ್ೆಯಲ್ಲಿ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಸಿಬಿಎಸ್ಇ ಶಾಲೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದೆ.
ಮುಧೋಳದ ಎಲ್ಲ ಕನ್ನಡ ಮತ್ತು ಇಂಗ್ಲೀಷ ಮಾಧ್ಯಮದ ಶಾಲೆಗಳು ಈ ಸ್ಪಧರ್ೆಯಲ್ಲಿ ಭಾಗವಹಿಸಿದ್ದವು. ಈ ಸ್ಪಧರ್ೆಯಲ್ಲಿ ಪ್ರಾಥಮಿಕ ವಿಭಾಗ ಹಾಗೂ ಪ್ರೌಢ ವಿಭಾಗದ ವಿದ್ಯಾಥರ್ಿಗಳಿಗೆ ಕ್ವಿಜ್ ಕಾಂಪಿಟೇಷನ್ ಏರ್ಪಡಿಸಲಾಗಿತ್ತು. ಪ್ರೌಢಶಾಲಾ ವಿಭಾಗದಲ್ಲಿ ಸಿಬಿಎಸ್ಇಯ ವಿದ್ಯಾಥರ್ಿಗಳಾದ ಅನುರಾಗ.ಮ.ಕರೆಹೊನ್ನ ಹಾಗೂ ವೈಶಾಕ ಕೋಲ್ಹಾರ ದ್ವಿತೀಯ ಸ್ಥಾನ ಪಡೆದರು. ಪ್ರಾಥಮಿಕ ವಿಭಾಗದಲ್ಲಿ ಶ್ರೇಯಸ್ ಮಲಘಾಣ ಹಾಗೂ ಅಥರ್ವ ಮಾದಿಕ್ ತೃತೀಯ ಸ್ಥಾನ ಪಡೆದು ಶಾಲೆಗೆ ಕೀತರ್ಿ ತಂದಿದ್ದಾರೆ.
ಈ ವಿದ್ಯಾಥರ್ಿಗಳಿಗೆ ಸಂಸ್ಥೆಯ ಅಧ್ಯಕ್ಷ ಶಿವಕುಮಾರ.ಎಸ್.ಮಲಘಾಣ, ಪ್ರಾಚಾರ್ಯ ಡಾ. ಎಸ್.ಖಾನ್, ಶಿಕ್ಷಕ ಮಲ್ಲೂ ಕಳ್ಳೆನ್ನವರ ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 