ಆರ್ ಬಿ ತಿಮ್ಮಾಪುರರವರು ಸರಕಾರಿ ಆಸ್ಪತ್ರೆಗೆ ಭೇಟಿ
RB Thimmapura visited the government hospital
ಆರ್ ಬಿ ತಿಮ್ಮಾಪುರರವರು ಸರಕಾರಿ ಆಸ್ಪತ್ರೆಗೆ ಭೇಟಿ
ರನ್ನ ಬೆಳಗಲಿ 26: ಕರ್ನಾಟಕ ಸರ್ಕಾರದ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರರವರು ರನ್ನ ಬೆಳಗಲಿಯ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಎಲ್ಲ ಸವಲತ್ತುಗಳನ್ನು ಪರೀಶೀಲಿಸಿ, ಮೇಲಾಧಿಕಾರಿಗಳಿಗೆ ಕರೆ ಮಾಡಿ ಇನ್ನುಳಿದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿ ಒದಗಿಸುವಂತೆ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 