ಆರ್ ಬಿ ತಿಮ್ಮಾಪುರರವರು ಸರಕಾರಿ ಆಸ್ಪತ್ರೆಗೆ ಭೇಟಿ
RB Thimmapura visited the government hospital
ಆರ್ ಬಿ ತಿಮ್ಮಾಪುರರವರು ಸರಕಾರಿ ಆಸ್ಪತ್ರೆಗೆ ಭೇಟಿ
ರನ್ನ ಬೆಳಗಲಿ 26: ಕರ್ನಾಟಕ ಸರ್ಕಾರದ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರರವರು ರನ್ನ ಬೆಳಗಲಿಯ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಎಲ್ಲ ಸವಲತ್ತುಗಳನ್ನು ಪರೀಶೀಲಿಸಿ, ಮೇಲಾಧಿಕಾರಿಗಳಿಗೆ ಕರೆ ಮಾಡಿ ಇನ್ನುಳಿದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿ ಒದಗಿಸುವಂತೆ ತಿಳಿಸಿದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 