ರಾಹುಲ್ ಸಿದ್ದಮ್ಮನಹಳ್ಳಿ ಕುಸ್ತಿಯಲ್ಲಿ ತೃತೀಯ ಸ್ಥಾನ
Rahul Siddhammanahalli third position in wrestling
ರಾಹುಲ್ ಸಿದ್ದಮ್ಮನಹಳ್ಳಿ ಕುಸ್ತಿಯಲ್ಲಿ ತೃತೀಯ ಸ್ಥಾನ
ಗದಗ 25: ಮಂಗಳೂರ-ಉಡುಪಿಯಲ್ಲಿ ಕರ್ನಾಟಕ ಒಲಂಪಿಕ್ ಸಂಸ್ಥೆಯವರು ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟ-2025ದಲ್ಲಿ 92ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ನಗರದ ತೋಂಟದಾರ್ಯ ಪ್ರೌಢಶಾಲಾ ವಿದ್ಯಾರ್ಥಿ ರಾಹುಲ್ ವಸಂತ ಸಿದ್ದಮ್ಮನಹಳ್ಳಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿದ್ದಾನೆ. ಗದಗ ಜಿಲ್ಲಾ ಕುಸ್ತಿ ತರಬೇತುದಾರ ವಿನಾಯಕ ಯಂಕಂಚಿ ಅವರಿಂದ ತರಬೇತಿ ಪಡೆದಿದ್ದು, ಅತಿ ಚಿಕ್ಕ ವಯಸ್ಸಿನಲ್ಲಿ ಸೀನಿಯರ್ ಓಲಂಪಿಕ್ನಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಿಕ್ಷಕಿಯರು ಅಭಿನಂದಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 