ರೈಲ್ವೆ ಸ್ಟೇಷನ(ಖೈರವಾಡಿ) ಶ್ರೀ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವ
Railway Station (Khairwadi) Shri Lakshmi Devi Jatra Mahotsav
ರಾಯಬಾಗ 04: ರೈಲ್ವೆ ಸ್ಟೇಷನ(ಖೈರವಾಡಿ) ಶ್ರೀ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ನಡೆದ ವಿವಿಧ ಶರ್ಯತ್ತುಗಳಲ್ಲಿ ವಿಜೇತರಿಗೆ ಬಹುಮಾನಗಳನ್ನು ಜಾತ್ರಾ ಕಮಿಟಿಯವರು ವಿತರಿಸಿದರು.ಶರ್ಯತ್ತುಗಳ ವಿವರ: ಜೋಡು ಎತ್ತಿನ ಗಾಡಿ ಶರ್ಯತ್ತು: ಶಂಕರ ಪೂಜೇರಿ(ಅಲಖನೂರ) ಪ್ರಥಮ, ಪ್ರತಾಪ ಕರಿಗಾರ (ಅಲಖನೂರ) ದ್ವಿತೀಯ ಮತ್ತು ರಮೇಶ ಕುಂಬಾರ (ರಾಯಬಾಗ) ತೃತೀಯ ಬಹುಮಾನ ಪಡೆದರು. ಕುದುರೆ ಶರ್ಯತ್ತು: ಅಕ್ಷಯ (ರಾಯಬಾಗ)ಪ್ರಥಮ, ಅಪ್ರೋಜ್ ಸುಂದರಿ(ನಾಗರಮುನ್ನೋಳ್ಳಿ) ದ್ವಿತೀಯ, ಮಹಾದೇವ ಈಟೇಕರಿ(ಭಿರಡಿ) ತೃತೀಯ ಬಹುಮಾನ ಪಡೆದರು. ಸೈಕಲ್ ಶರ್ಯತ್ತು: ಹನುಮಾನ ಚೋಪಡೆ (ಸಾಂಗಲಿ) ಪ್ರಥಮ, ಬಾಳು ಹೀರೆಮಠ(ಇಂಚಲಕರಂಜಿ) ದ್ವಿತೀಯ ಮತ್ತು ಬಸು ಧರ್ಮಟ್ಟಿ (ಧರ್ಮಟ್ಟಿ) ತೃತೀಯ ಬಹುಮಾನ ಪಡೆದರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಆರ್.ಎಚ್.ಗೊಂಡೆ, ಅಪ್ಪಾಸಾಹೇಬ ಕೆಂಗನ್ನವರ, ಗುಣಪಾಲ ಬಡೋರೆ, ಮಹಾವೀರ ಶೆಟ್ಟಿ, ರಮೇಶ ಕುಂಬಾರ, ಸಂಜು ಬಾವಚೆ, ಸಂತೋಷ ಶೆಟ್ಟಿ, ಹಾಲಪ್ಪ ಅಳಗವಾಡಿ, ತಾನಾಜಿ ದೀಪಾಳೆ, ಪ್ರಭಾಕರ ಗೆನ್ನಾನಿ, ಬೀರ್ಪ ಗೆನ್ನಾನಿ, ಶ್ರೀಪತಿ ದೇಸಾಯಿ, ಜಿ.ಎಸ್.ಕಲಾಲ ಸೇರಿ ಜಾತ್ರಾ ಕಮಿಟಿ ಸದಸ್ಯರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 