ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗುವಂತಾಗಿದ್ದು ವಿಧಿಯ ಆಟ: ಡಾ. ಸುಧಾಕರ್ ಟ್ವೀಟ್
ಬೆಂಗಳೂರು, ಜೂ.10,ಇದೇ ತಿಂಗಳ 19ರಂದು ನಡೆಯಲಿರುವ ರಾಜ್ಯ ಸಭೆಯ ದ್ವೈ-ವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಮಲ್ಲಿಕಾರ್ಜುನ್ ಖರ್ಗೆ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ದೇವೇಗೌಡ ಅವರು ಈಗಾಗಲೇ ನಾಮ ಪತ್ರ ಸಲ್ಲಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಹಿರಿಯರು ಇಬ್ಬರು ಅಖಾಡಕ್ಕಿಳಿಯುತ್ತಿರುವುದರಿಂದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೆ ಅವರು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ. ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗುವಂತಾಗಿದ್ದು ವಿಧಿಯ ಆಟ. ಆದರೆ, ಈ ಮುತ್ಸದ್ಧಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. ದೇವರು ಇಬ್ಬರಿಗೂ ಆರೋಗ್ಯವನ್ನು ಕರುಣಿಸಲಿ. ಬಿಜೆಪಿಯ ಉದಾರತೆಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡುವ ಮೂಲಕ ಇಬ್ಬರ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 