ರಾಜ್ಯೋತ್ಸವ ಪ್ರಶಸ್ತಿ: ಶಾಂತಾರಾಮ ನಾಯಕರಿಗೆ ಜಿಲ್ಲಾ ಕಸಾಪ ಅಧ್ಯಕ್ಷರಿಂದ ಆಹ್ವಾನ
ಕಾರವಾರ : 2018ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದ ಹಿರಿಯ ಸಾಹಿತಿ ಶಾಂತಾರಾಮ ನಾಯಕ ಹಿಚಕಡ ಅವರ ಮನೆಗೆ ಜಿಲ್ಲಾ ಕ.ಸಾಪ. ಅಧ್ಯಕ್ಷ ಅರವಿಂದ ಕಕರ್ಿಕೋಡಿ ಅವರು ತೆರಳಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬಂದು ಪ್ರಶಸ್ತಿ ಸ್ವೀಕರಿಸಬೇಕೆಂದು ಗೌರವಪೂರ್ವಕ ಆಮಂತ್ರಣ ನೀಡಿದರು.
ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಈ ಪ್ರಶಸ್ತಿಗೆ ಶಾಂತಾರಾಮ ನಾಯಕ ಹಿಚಕಡ ಅವರನ್ನು ಆಯ್ಕೆಯನ್ನು ಈ ಹಿಂದೆ ಪರಿಷತ್ತು ಘೋಷಿಸಿತ್ತು.
ಶಾಂತಾರಾಮ ನಾಯಕ ಅವರಿಗೆ ಆಮಂತ್ರಣ ನೀಡುವಾಗ ಜಿಲ್ಲಾಧ್ಯಕ್ಷರೊಟ್ಟಿಗೆ ಅಂಕೋಲಾ ತಾಲೂಕು ಕಸಾಪ ಅಧ್ಯಕ್ಷ ಡಾ.ಪ್ರಕಾಶ ನಾಯಕ, ಯಲ್ಲಾಪುರ ಕಸಾಪ ಅಧ್ಯಕ್ಷ ವೇಣುಗೋಪಾಲ ಮದ್ಗುಣಿ ಮತ್ತು ಕನರ್ಾಟಕ ಸಂಘದ ಕಾರ್ಯದಶರ್ಿ ನಾಗಪತಿ ಹೆಗಡೆ ಅವರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 