ರಮೇಶ್ ಅವರಿಗೆ ಪಿಎಚ್.ಡಿ ಪದವಿ
Ramesh has a Ph.D. degree
ಲೋಕದರ್ಶನ ವರದಿ
ಬಳ್ಳಾರಿ 06: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿಯ ಭೌತಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಮೇಶ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅವಿನಾಶ ಪಾಂಡುರಂಗ ಇವರ ಮಾರ್ಗದರ್ಶನದಲ್ಲಿ “ಫಿಸಿಕೊಕೆಮಿಕಲ್ ಅನಾಲಿಸಿಸ್ ಅಂಡ್ ದೇರ್ ಕಂಪೇರಿಟಿವ್ ಸ್ಟಡೀಸ್ ಆಫ್ ಗ್ರೌಡ್ ವಾಟರ್ ಇನ್ ಸಮ್ ಸೆಲೆಕ್ಟೆಡ್ ತಾಲ್ಲೂಕ್ಸ್ ಆಫ್ ಕೊಪ್ಪಳ ಅಂಡ್ ಬಳ್ಳಾರಿ ಡಿಸ್ಟ್ರಿಕ್ಟ್-್ಸ ಕರ್ನಾಟಕ ಇಂಡಿಯಾ” ಎಂಬ ಶೀರ್ಷಿಕೆಯಡಿ ಮಂಡಿಸಿದ ಮಹಾಪ್ರಬಂಧಕ್ಕಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 