ರಾಷ್ಟ್ರಮಟ್ಟದ ಸಂಕಲ್ಪ-2026 ರ ಕೈಪಿಡಿ ಮತ್ತು ಭಿತ್ತಿಪತ್ರಗಳ ಬಿಡುಗಡೆ
Release of National Resolution-2026 Handbook and Posters
ಧಾರವಾಡ 05 : ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಇದೇ ಮಾರ್ಚ 27 ಹಾಗೂ 28 ನೇ ತಾರೀಖಿನಂದು ಜರುಗಲಿರುವ ರಾಷ್ಟ್ರಮಟ್ಟದ ಸಂಕಲ್ಪ-2026 ಕಾರ್ಯಕ್ರಮದ ಕೈಪಿಡಿ ಹಾಗೂ ಭಿತ್ತಿಪತ್ರಗಳ (ಪೋಸ್ಟರ್ಗಳ) ನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳು ಮತ್ತು ಜೆ.ಎಸ್.ಎಸ್ ಎಸ್.ಎಮ್.ಐ ಯು.ಜಿ. ಪಿ.ಜಿ ಕಾಲೇಜಿನ ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದರವರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಪ್ರೋ. ವೆಂಕಟೇಶ ಮುತಾಲಿಕ್, ಡಾ. ಸೂರಜ್ ಜೈನ್, ಮಹಾವೀರ ಉಪಾದ್ಯೆ, ಆರ್.ವಿ ಚಿಟಗುಪ್ಪಿ, ವಿವೇಕ ಲಕ್ಷ್ಮೇಶ್ವರ ಜ್ಯೋತಿ ಅಕ್ಕಿ, ಶೃತಿ ಶೆಟ್ಟಿ ಇತರರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 