ರಾಷ್ಟ್ರಮಟ್ಟದ ಸಂಕಲ್ಪ-2026 ರ ಕೈಪಿಡಿ ಮತ್ತು ಭಿತ್ತಿಪತ್ರಗಳ ಬಿಡುಗಡೆ
Release of National Resolution-2026 Handbook and Posters
ಧಾರವಾಡ 05 : ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಇದೇ ಮಾರ್ಚ 27 ಹಾಗೂ 28 ನೇ ತಾರೀಖಿನಂದು ಜರುಗಲಿರುವ ರಾಷ್ಟ್ರಮಟ್ಟದ ಸಂಕಲ್ಪ-2026 ಕಾರ್ಯಕ್ರಮದ ಕೈಪಿಡಿ ಹಾಗೂ ಭಿತ್ತಿಪತ್ರಗಳ (ಪೋಸ್ಟರ್ಗಳ) ನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳು ಮತ್ತು ಜೆ.ಎಸ್.ಎಸ್ ಎಸ್.ಎಮ್.ಐ ಯು.ಜಿ. ಪಿ.ಜಿ ಕಾಲೇಜಿನ ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದರವರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಪ್ರೋ. ವೆಂಕಟೇಶ ಮುತಾಲಿಕ್, ಡಾ. ಸೂರಜ್ ಜೈನ್, ಮಹಾವೀರ ಉಪಾದ್ಯೆ, ಆರ್.ವಿ ಚಿಟಗುಪ್ಪಿ, ವಿವೇಕ ಲಕ್ಷ್ಮೇಶ್ವರ ಜ್ಯೋತಿ ಅಕ್ಕಿ, ಶೃತಿ ಶೆಟ್ಟಿ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 