ಗುರ್ಲಾಪೂರದಲ್ಲಿ ರೇಣುಕಾಚಾರ್ಯ ಜಯಂತಿ
Renukacharya Jayanti in Gurlapur
ಗುರ್ಲಾಪೂರದಲ್ಲಿ ರೇಣುಕಾಚಾರ್ಯ ಜಯಂತಿ
ಗುಲಪೂರ 13: ಸ್ಥಳಿಯ ಸರಕಾರಿ ಶಾಸಕರ ಮಾದರಿ ಶಾಲೆಯಲ್ಲಿ ರೇಣುಕಾಚಾರ್ಯ ಜಯಂತಿಯನ್ನು ಶಾಲೆಯಎಸ್ ಡಿ ಎಮ್ ಸಿ ಅಧ್ಯಕ್ಷರಾದ ಎಲ್ ಪಿ ನೇಮಗೌಡರ ಇವರ ಅಧ್ಯಕ್ಷತೆಯಲ್ಲಿ ಅತಿ ವಿಜ್ರಂಭಣೆಯಿಂದ ಆಚರಿಸಲಾಯಿತು. ಗ್ರಾಮದವೇ ಮೂರ್ತಿ ಶಿವಾನಂದ ಹಿರೇಮಠಇವರ ಸಾನಿದ್ಯದಲ್ಲಿ ರೇಣುಕಾಚಾರ್ಯ ಬಾವ ಚಿತ್ರಕ್ಕೆ ವಿಷೇಶವಾಗಿ ಪೂಜೆ ಸಲ್ಲಿಸಿ ಈ ಸಂದರ್ಬದಲ್ಲಿ ಶಿವರುದ್ರಯ್ಯಾ ಹಿರೇಮಠಡಾ ಪಿ ಎಮ್ ಹಿರೇಮಠಗುರು ಹಿರೇಮಠ ಗುರು ಸಿದ್ದಯ್ಯಾ ಜಡಿ.ಗಣೇಶ ಹಿರೇಮಠ ಸಾಲೆಯ ಶಿಕ್ಷವ್ರಂದವು ಹಾಗೂ ಅಡುಗೆ ಸಾಹಾಯಕರು ಮಕ್ಕಳು ಪಾಲಕರರು ಭಾಗಿಯಾಗಿದ್ದರು. ಎಲ್ ಆರ್ ಸಾಲಿಮಠ ಗುರುಗಳು ನಿರುಪಿಸಿ ವಂದಿಸಿದರು.
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ 