ವರದಿಗಾರ ಹಡಪದಗೆ ಸನ್ಮಾನ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ ಃ ಕನರ್ಾಟಕ ಪತ್ರಕರ್ತರ ಸಂಘದ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಗೆ ಸದಸ್ಯರಾಗಿ ಆಯ್ಕೆಯಾದ ಶಿಗ್ಗಾವಿಯ ವರದಿಗಾರ ಬಸವರಾಜ ಹಡಪದ ಅವರನ್ನು ವಾಲ್ಮೀಕಿ ಯುವ ಸೇನೆಯ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆತ್ಮಿಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕ ಶಶಿಕಾಂತ ರಾಠೊಡ, ವಾಲ್ಮೀಕಿ ಯುವ ಸೇನೆಯ ಅಧ್ಯಕ್ಷ ಪ್ರಕಾಶ ಕ್ಯಾಲಕೊಂಡ, ಪಧಾಧಿಕಾರಿಗಳಾದ ನಾಗರಾಜ ದೊಡ್ಡಮನಿ, ಮಾರುತಿ ಮಾಲ್ಮೀಕಿ, ಮಂಜು ಪಾಟೀಲ್, ಬಸವರಾಜ ವಾಲ್ಮೀಕಿ, ಹನಮಂತ ವಾಲ್ಮೀಕಿ, ಬಸವರಾಜ ಹಂಚಿನಮನಿ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 