ಬ್ಯಾಡಗಿ ರಲ್ವೆ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಮನವಿ ಪತ್ರ
Request letter to provide basic facilities at Byadgi Railway Station
ಬ್ಯಾಡಗಿ 31 : ತಾಲೂಕಾ ಕ್ರೀಡಾಂಗಣದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾವೇರ ಹಾಗೂ ಗದಗ ಸಂಸದರಾದ ಬಸವರಾಜ ಬೊಮ್ಮಾಯಿ ದಲೀತ ಸಂಗಶ ಸಮಿತಿಯ ಪರಿವರ್ತನಾ ಸಂಘಟನೆಯ ವತಿಯಿಂದ ಬ್ಯಾಡಗಿ ರಲ್ವೆ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಸಂಚಾಲಕ ಚಂದ್ರಶೇಖರ ಗದಗಕರ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಹಾಗೂ ಹಾವೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ವೀರುಪಾಕ್ಷಪ್ಪ ರುದ್ರ್ಪ ಬಳ್ಳಾರಿ ತಾಲೂಕಾ ಅಧ್ಯಕ್ಷರಾದ ನಿಂಗಪ್ಪ ಬಟ್ಟಲಕಟ್ಟಿ, ವಕೀಲರಾದ ಹಾಲೇಶ ಜಾದವ, ಶೇಖರಗೌಡ ಪಾಟೀಲ, ಇನ್ನ ಇತರರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 