ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಪರಿಶೀಲನೆ
ಗದಗ 14: ಅಮೃತ ಯೋಜನೆಯಡಿ ಕೇಂದ್ರ ರಾಜ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ನಡೆಸಲಾಗುವ ಗದುಗಿನ ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಕುರಿತಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು (ದಿ.14) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗದಗ ಬೇಟಗೇರಿ ನಗರಸಭೆ ಪೌರಾಯುಕ್ತ ದೀಪಕ ಹರಡಿ ಅಮೃತ ಯೋಜನೆಯಡಿ ಒಟ್ಟು 9.56 ಕೋಟಿ ವೆಚ್ಚದ ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು. ಗದಗ ಬೆಟಗೇರಿ ನಗರಸಭೆ ಅಭಿಯಂತರುಗಳಾದ ಎಲ್. ಜಿ. ಪತ್ತಾರ, ಎಚ್. ಎ. ಬಂಡಿವಡ್ಡರ ಇದ್ದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಗದಗ ಬೇಟಗೇರಿ ನಗರಸಭೆ ಕಾಯರ್ಾಲಯ ಅನಿರೀಕ್ಷಿತವಾಗಿ ಭೇಟಿ ನೀಡಿ ಸಿಬ್ಬಂದಿ ಹಾಜರಾತಿ ಸೇರಿದಂತೆ ವಿವಿಧ ವಿಷಯಗಳ ಪರಿಶೀಲನೆ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 