ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಪರಿಶೀಲನೆ
ಗದಗ 14: ಅಮೃತ ಯೋಜನೆಯಡಿ ಕೇಂದ್ರ ರಾಜ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ನಡೆಸಲಾಗುವ ಗದುಗಿನ ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಕುರಿತಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು (ದಿ.14) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗದಗ ಬೇಟಗೇರಿ ನಗರಸಭೆ ಪೌರಾಯುಕ್ತ ದೀಪಕ ಹರಡಿ ಅಮೃತ ಯೋಜನೆಯಡಿ ಒಟ್ಟು 9.56 ಕೋಟಿ ವೆಚ್ಚದ ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು. ಗದಗ ಬೆಟಗೇರಿ ನಗರಸಭೆ ಅಭಿಯಂತರುಗಳಾದ ಎಲ್. ಜಿ. ಪತ್ತಾರ, ಎಚ್. ಎ. ಬಂಡಿವಡ್ಡರ ಇದ್ದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಗದಗ ಬೇಟಗೇರಿ ನಗರಸಭೆ ಕಾಯರ್ಾಲಯ ಅನಿರೀಕ್ಷಿತವಾಗಿ ಭೇಟಿ ನೀಡಿ ಸಿಬ್ಬಂದಿ ಹಾಜರಾತಿ ಸೇರಿದಂತೆ ವಿವಿಧ ವಿಷಯಗಳ ಪರಿಶೀಲನೆ ನಡೆಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 