ಎಸ್.ಎಸ್.ವಿದ್ಯಾಸಂಸ್ಥೆ: ಕನಕದಾಸರ ಜಯಂತಿ ಆಚರಣೆ
S.S. Educational Institution: Kanakadasa Jayanti Celebration
ತಾಳಿಕೋಟಿ 08: ಪಟ್ಟಣದ ಎಸ್ ಎಸ್ ವಿದ್ಯಾಸಂಸ್ಥೆಯಲ್ಲಿ ಸಂತ,ದಾಸಶ್ರೇಷ್ಠ ಕನಕದಾಸರ 538ನೇ ಜಯಂತಿಯನ್ನು ಶನಿವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕನಕದಾಸರ ಭಾವ ಚಿತ್ರಕ್ಕೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್.ಎಸ್.ಪಾಟೀಲರು ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯರು,ಮುಖ್ಯಸ್ಥರು ಹಾಗೂ ಎಸ್.ಎಸ್.ವಿದ್ಯಾಸಂಸ್ಥೆಯ ಸಮಸ್ತ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 