ಶೈಕ್ಷಣಿಕ ಜೀವನದಲ್ಲಿ ಎಸ್.ಎಸ್.ಎಲ್.ಸಿ ಬಹುಮುಖ್ಯ ಘಟ್ಟ
ಲೋಕದರ್ಶನ ವರದಿ
ಹರಪನಹಳ್ಳಿ ಜ.30: ವಿದ್ಯಾಥರ್ಿಗಳ ಜೀವನದಲ್ಲಿ 10ನೇತರಗತಿ ಪರೀಕ್ಷೆಗಳು ಅತ್ಯಂತ ಬಹುಮುಖ್ಯ ಘಟವಾಗಿದ್ದು, ಮುಂದಿನ ಶೈಕ್ಷಣಿಕ ಜೀವನದಲ್ಲಿ ನಿರ್ಧರಿಸುವಂತಾಗಿದೆ ಎಂದು ತಹಶೀಲ್ದಾರ ಕೆ.ರಾಘವೇಂದ್ರರಾವ್ ಹೇಳಿದರು.
ಕನರ್ಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ತಾಲೂಕು ಘಟಕ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ.ವಿದ್ಯಾಥರ್ಿಗಳಿಗೆ ಮಾರ್ಗದರ್ಶಕ ತರಗತಿಗಳನ್ನು ಜಿ.ಎಸ್.ಶಿವರುದ್ರಪ್ಪನವರ ಸಂಕಲ್ಪಗೀತೆ ಪಧ್ಯವಾಚನ ಮಾಡುವುದುದರೊಂದಿಗೆ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಎಸ್.ಎಸ್.ಎಲ್.ಸಿ.ಫಲಿತಾಂಶ ಸುಧಾರಣೆಗೆ ಜಿಲ್ಲಾಡಳಿತ ಅನೇಕ ಕಾರ್ಯಕ್ರಮಗಳನ್ನು ರೂಪಸಿಲಾಗಿದ್ದು, ಅನುಷ್ಠಾನಗೊಳಿಸಬೇಕು ಎಂದರು.
ತಾ.ಪಂ.ಇಒ ಯು.ಎಚ್.ಸೋಮಶೇಖರ ಮಾತನಾಡಿ ಶೈಕ್ಷಣಿಕ ಕಾರ್ಯಕ್ರಮಕ್ಕೆ ತಾಲೂಕು ಆಡಳಿತ ಸಂಪೂರ್ಣ ಬೆಂಬಲವಿದೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ನಾಗರಾಜ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಕೆ.ಚಂದ್ರಪ್ಪ, ಸಮಾಜ ಕಲ್ಯಾಣಾಧಿಕಾರಿ ಡಾ. ಈ.ಮಲ್ಲಿಕಾಜರ್ುನ,ಬಿಸಿಎಂ ಇಲಾಖೆ ಎಂ.ಪಿ.ಎಂ.ಅಶೋಕ, ನೌಕರರ ಸಂಘದ ಅಧ್ಯಕ್ಷ ಎ.ಕೊಟ್ರಗೌಡ, ವಸತಿ ನಿಲಯದ ಮೇಲ್ವಿಚಾರಕ ಬಿ.ಸಿ.ಎಂ.ಸಂಗಮೇಶ ಇದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ತಾಲೂಕ ಅಧ್ಯಕ್ಷ ಟಿ.ಪಿ.ವೀರೇಂದ್ರ ವಹಿಸಿದ್ದರು. ಆರಂಭದಲ್ಲಿ ಎಸ್.ಚಂದ್ರಪ್ಪ ಪ್ರಾರ್ಥನ ಗೀತೆ ಹಾಡಿದರು.ಎಲ್.ಧರ್ಮನಾಯ್ಕ ಸ್ವಾಗತಿಸಿದರು. ಭಿಮಾನಾಯ್ಕ ವಂದಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 