ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಾಧಕ ರತ್ನ ಪ್ರಶಸ್ತಿ
Sadhak Ratna Award for High School Physical Education Teachers
ಜಮಖಂಡಿ 30 : ತಾಲೂಕಾ ಕ್ರೀಡಾಂಗಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸತತವಾಗಿ ರಾಜ್ಯಮಟ್ಟಕ್ಕೆ ಹಾಗೂ ರಾಷ್ಟ್ರಮಟ್ಟಕ್ಕೆ ಫುಟ್ಬಾಲ್ ಕ್ರೀಡೆಯಲ್ಲಿ ಪ್ರೌಢಶಾಲಾ ವಿಭಾಗದ ಮಕ್ಕಳನ್ನು ತರಬೇತಿ ನೀಡಿ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವಂತೆ ತರಬೇತಿಸಿ ಹರಿಯಾಣ ರಾಜ್ಯದ ಪಾಣಿಪತ್ತಿನಲ್ಲಿ ನಡೆದಿರುವ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಭಾಗವಹಿಸುತ್ತಿರುವಂತೆ ಶ್ರಮಿಸಿದ್ದಕ್ಕೆ ಸರಕಾರಿ ಪಿ,ಬಿ, ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ ಬೋಸ್ಲೆ ವರಿಗೆ ಸಾಧಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 