ಗಾಂಜಾ ಮಾರಾಟ: ವ್ಯಕ್ತಿ ಬಂಧನ
ಗೋಕಾಕ 02: ಖಚಿತ ಮಾಹಿತಿ ಮೇರೆಗೆ ನಗರದ ವಡ್ಡರಗಲ್ಲಿಯಲ್ಲಿ ನಗರ ಠಾಣೆ ಪೋಲಿಸರು ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಒರ್ವ ವ್ಯಕ್ತಿಯನ್ನು ಬಂಧಿಸಿ. ಸುಮಾರು 700ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ನಗರದ ವಿವಿಧ ಪ್ರದೇಶಗಳಲ್ಲಿ ಯುವಕರು ಗಾಂಜಾ ಚಟಕ್ಕೆ ಬಲಿಯಾಗುತ್ತಿರುವ ಮಾಹಿತಿಯನ್ನಾಧರಿಸಿ ಗಾಂಜಾ ವಾಹನ ಸಹಿತ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ವಡ್ಡರಗಲ್ಲಿಯ ಇಸ್ಮಾಯಿಲ್ ಶಭಾಶಖಾನ ತಿಳಿದು ಬಂದಿದ್ದು ಪೋಲಿಸರು ವಿಚಾರಣೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ಡಿ ಟಿ ಪ್ರಭು ಅವರ ಮಾರ್ಗದರ್ಶನದಲ್ಲಿ ಶಹರಠಾಣೆ ಪಿಎಸೈ ಶ್ರೀಶೈಲ ಬ್ಯಾಕೂಡ ಹಾಗೂ ಸಿಬ್ಬಂಧಿ ಕಾಯರ್ಾಚರಣೆ ನಡೆಸಿದರು. ಈ ಕುರಿತು ಶಹರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 