ತಾಳಿಕೋಟಿ ಸಹಕಾರಿ ಬ್ಯಾಂಕ ಆಡಳಿತ ಮಂಡಳಿಗೆ ಸತ್ಕಾರ
Salute to Talikoti Co-operative Bank Management Board
ತಾಳಿಕೋಟಿ ಸಹಕಾರಿ ಬ್ಯಾಂಕ ಆಡಳಿತ ಮಂಡಳಿಗೆ ಸತ್ಕಾರ
ತಾಳಿಕೋಟಿ 15: ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ದಿ.11ರಂದು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಎಸ್ ಎಮ್ ಸಜ್ಜನ ಸರ್ ಅವರು ತಾಳಿಕೋಟಿ ಪಟ್ಟಣ ಸಹಕಾರಿ ಬ್ಯಾಂಕ ನಿಯಮಿತ ತಾಳಿಕೋಟಿ ಚುನಾಯಿತ ನೂತನ ಅಧ್ಯಕ್ಷ, ಉಪಾದ್ಯಕ್ಷ ಹಾಗೂ ನಿರ್ದೇಶಕರ ಮಂಡಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದರು.
ಅದ್ಯಕ್ಷ ಕೆ. ಸಿ. ಸಜ್ಜನ, ಉಪಾಧ್ಯಕ್ಷ ಸಿ.ಎಸ್. ಯಾಳಗಿ, ನಿರ್ದೇಶಕರುಗಳಾದ ಆಯ್. ಬಿ. ಬಿಳೇಬಾವಿ, ಎಮ್.ಎಸ್.ಸರಶೆಟ್ಟಿ, ಡಿ ಎಸ್ ಹೆಬಸೂರ, ಎಸ್ ಸಿ ಪಾಟೀಲ್, ಎ.ಬಿ ಹಜೇರಿ, ಡಿ.ಕೆ ಪಾಟೀಲ್, ಪಿ ವ್ಹಿ ಹಜೇರಿ, ಜಿ.ಬಿ ಕೊಡಗಾನೂರ, ಎಸ್ ವ್ಹಿ ಬಡವಳ್ಳಿ, ಆರ್ ಬಿ ಕಟ್ಟಮನಿ, ಎಸ್ ವಾಯ್ ಬರದೆನಾಳ ಬ್ಯಾಂಕಿನ ಎಲ್ಲಾ ನಿರ್ದೇಶಕರುಗಳು ಸನ್ಮಾನಿಸಲಾಯಿತು.
ಡಾ. ಎಸ್ ಎಮ್ ಸಜ್ಜನಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಮುಖ್ಯ ಕಾರ್ಯದರ್ಶಿ ವಿವೇಕಾನಂದ ಎಸ್ ಸಜ್ಜನಸ್ವಾಗತಿಸಿದರು. ಬ್ಯಾಂಕಿನ ಅಧ್ಯಕ್ಷ ಕೆ.ಸಿ ಸಜ್ಜನ ರವರು ಹಾಗೂ ಎಮ್. ಎಸ್.ಸರಶೆಟ್ಟಿ ಮಾತನಾಡಿ ಕೃತಜ್ಞತೆಯನ್ನು ಸಲ್ಲಿಸಿದರು
ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಬಿ.ಎಸ್.ಮಾಲಿಪಾಟೀಲ್ ಸರ್ ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣದಳ್ಳಿ, ಪಿಯು ಕಾಲೇಜ್ ಪ್ರಾಚಾರ್ಯ ಕಿಶೋರಗೌಡ, ಸಿಬಿಎಸ್ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಜಿ.ಎನ್.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಕಲ್ಮೇಶ ನಿರೂಪಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 