ಎರಡು ಲಕ್ಷ ಮೌಲ್ಯದ ಶ್ರೀಗಂಧ ಕಳ್ಳತನ
Sandalwood worth two lakhs stolen
ಎರಡು ಲಕ್ಷ ಮೌಲ್ಯದ ಶ್ರೀಗಂಧ ಕಳ್ಳತನ
ಹೂವಿನಹಡಗಲಿ 06: ತಾಲ್ಲೂಕಿನ ಮುದೇನೂರು ಗ್ರಾಮದ ಪಕ್ಕದಲ್ಲಿರುವ ಎಸ್.ಎಂ.ಜಾನ್ ಎಂಬುವವರಿಗೆ ಸೇರಿದ ತೋಟದಲ್ಲಿ ಈಚೆಗೆ ಬೆಳಗಿನ ಜಾವ ಶ್ರೀಗಂಧದ ಗಿಡಗಳನ್ನು ಕಡಿದು ಕಳವು ಮಾಡಲಾಗಿದೆ. ಎರಡು ಲಕ್ಷ ರೂ.ಮೌಲ್ಯದ 16ವರ್ಷದ ಶ್ರೀಗಂಧದ ಗಿಡವನ್ನು ಕಡಿದು ಹಾಕಲಾಗಿದ್ದು ಅವುಗಳಲ್ಲಿ ಶ್ರೀಗಂಧದ ತಿರುಳು (ಹಾಟ್ಉಡ್) ಬಲಿತ ಒಂದು ಗಿಡವನ್ನು ಹೊತ್ತೊಯ್ದಿದ್ದಾರೆ. ಈ ಬಗ್ಗೆ ಹೂವಿನಹಡಗಲಿ ಪೊಲೀಸ್ ಠಾಣೆ ಗೆ ದೂರು ನೀಡಲಾಗಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 