ಸಂಧ್ಯಾ ಕಾಂಬಳೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಆಯ್ಕೆ
Sandhya Kamble selected for Savitribai Phule Award
ಮುದ್ದೇಬಿಹಾಳ 07: ತಾಲೂಕಿನ ಕೋಳೂರು ಗ್ರಾಮ ಸರಕಾರಿ ಪ್ರೌಢ ಶಾಲೆ ವಿಜ್ಞಾನ ವಿಭಾಗದ ಸಹ ಶಿಕ್ಷಕಿ ಸಂಧ್ಯಾ ಕಾಂಬಳೆ ಇವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಮಾಜ ಮುಖಿ ಸೇವೇ ಸಲ್ಲಿಸಿ ಸಮಾನತೆ ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಅಡಿಯಲ್ಲಿ ಕರ್ನಾಟಕ ಜ್ಞಾನ ಮತ್ತು ವಿಜ್ಞಾನ ಸಮೀತಿ (ರಿ) ಬೆಂಗಳೂರ ಇದರ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಶಿಕ್ಷಣ ಕ್ರಾಂತಿ ಕಾರ್ತಿ ಸಾವೀತ್ರಿಬಾಯಿ ಪುಲೆಯ ಸ್ಮರಣಾರ್ಥ ರಾಜ್ಯಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ದಿ, 8 ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ವಿಜಯಪುರ ಜಿಲ್ಲೆ ತಿಡಗುಂದಿ ಕಾಯಕ ಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೇಯ ಮಾನಸ ಗಂಗೋತ್ರಿ ಮಾದರಿಯ ವಸತಿ ಶಾಲೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕಾರ್ಯದರ್ಶಿ ರಮೇಶ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 