ಬ್ರಾಡಗೇಜ್ ರೇಲ್ವೆ ಮಾರ್ಗ ರಚನೆಗಾಗಿ ಸಂಗಣ್ಣ ಕರಡಿ ಭೇಟಿ
Sanganna Kardi visit for construction of broad gauge railway line
ಬ್ರಾಡಗೇಜ್ ರೇಲ್ವೆ ಮಾರ್ಗ ರಚನೆಗಾಗಿ ಸಂಗಣ್ಣ ಕರಡಿ ಭೇಟಿ
ಗಂಗಾವತಿ 15: ಕಂಪ್ಲಿ ರೇಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು, ಕೊಪ್ಪಳ ಕ್ಷೇತ್ರದ ಮಾಜಿ ಸಂಸದ ಸಂಗಣ್ಣ ಕರಡಿಯವರನ್ನು ಭೇಟಿಯಾಗಿ ದರೋಜಿ-ಗಂಗಾವತಿ ನೂತನ ಬ್ರಾಡಗೇಜ್ ರೇಲ್ವೆ ಮಾರ್ಗ ರಚನೆಗಾಗಿ ರಾಜ್ಯ ಮತ್ತು ಕೇಂದ್ರದ ಅನುದಾನ ಬಿಡುಗಡೆಗಾಗಿ ಪ್ರಯತ್ನಿಸುವಂತೆ ಕೋರಿದರು. ಈ ಸಂಧರ್ಭದಲ್ಲಿ ಕಂಪ್ಲಿ ರೇಲ್ವೆ ಹೋರಾಟ ಸಮಿತಿಯ ಅಧ್ಯಕ್ಷ ಹೇಮಯ್ಯಸ್ವಾಮಿ,ಕಾರ್ಯದರ್ಶಿ ಕಾಳಿಂಗವರ್ಧನ,ಇಂಗಳಗಿ ನಾರಾಯಣಪ್ಪ,ಗಂಗಾವತಿ ನಗರಸಭೆಯ ಸದಸ್ಯ ಮನೋಹರ ಸ್ವಾಮಿ ಮುದೇನೂರ ಹಿರೇಮಠ,ಕೊಪ್ಪಳ ಜಿಲ್ಲಾ ಓಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಗಂಗಾವತಿಯ ವಾಣಿಜ್ಯೊಧ್ಯಮಿಗಳಾದ ಉಗಮರಾಜ, ಮಹಾವೀರ ಜೈನ್,ಕೆ.ವಿಶ್ವನಾಥ ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 