ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ
Santhosh Baburao Patil appointed as Belgaum district president
ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ
ರಾಯಬಾಗ 05 : ಕಾರ್ಮಿಕ ರಾಜ್ಯ ಸಂಘಟನೆಯಾದ ಕರ್ನಾಟಕ ಮಜ್ದೂರ್ ಸಂಘದ ರಾಜ್ಯ ಗೌರವಾಧ್ಯಕ್ಷ ಮತ್ತು ವಕೀಲರಾದ ಬಿ.ವಿ.ಶ್ರೀನಿವಾಸ ಅವರ ಶಿಫಾರಸ್ಸಿನ ಮೇರೆಗೆ ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ ಮಾಡಿ ಕರ್ನಾಟಕ ಮಜ್ದೂರ್ ಸಂಘದ ರಾಜ್ಯಾಧ್ಯಕ್ಷ ನಾಗರಾಜ ಮನ್ನಿಕೇರಿ ಅವರು ಆದೇಶ ಮಾಡಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 