ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ
Santhosh Baburao Patil appointed as Belgaum district president
ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ
ರಾಯಬಾಗ 05 : ಕಾರ್ಮಿಕ ರಾಜ್ಯ ಸಂಘಟನೆಯಾದ ಕರ್ನಾಟಕ ಮಜ್ದೂರ್ ಸಂಘದ ರಾಜ್ಯ ಗೌರವಾಧ್ಯಕ್ಷ ಮತ್ತು ವಕೀಲರಾದ ಬಿ.ವಿ.ಶ್ರೀನಿವಾಸ ಅವರ ಶಿಫಾರಸ್ಸಿನ ಮೇರೆಗೆ ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ ಮಾಡಿ ಕರ್ನಾಟಕ ಮಜ್ದೂರ್ ಸಂಘದ ರಾಜ್ಯಾಧ್ಯಕ್ಷ ನಾಗರಾಜ ಮನ್ನಿಕೇರಿ ಅವರು ಆದೇಶ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 