ಪೌರ ಕಾಮರ್ಿಕರ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ
ಗೋಕಾಕ 25: ತಾಲೂಕಿನ ಅರಭಾಂವಿ ಪಟ್ಟಣದ ಪಟ್ಟಣ ಪಂಚಾಯತಿಯ ಪೌರ ಕಾಮರ್ಿಕರು ಹಾಗೂ ದಿನಗೂಲಿ ನೌಕರರು ಪಟ್ಟಣ ಪಂಚಾಯತಿ ಕಾಯರ್ಾಲಯದ ಮುಂದೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಮುಂದುವರೆದಿದೆ.
ಕಳೆದ 5 ದಿನಗಳಿಂದ ಪ್ರತಿಭಟನೆ ನಡೆಯುತ್ತಿರುವದರಂದ ಸ್ವಚ್ಛತೆ, ನೀರು ಸರಬುರಾಜು ಸೇರಿದಂತೆ ಹಲವು ಕಾರ್ಯಗಳು ಸ್ಥಗಿತಗೊಂಡಿವೆ.
ಪ್ರತಿಭಟನಾಕಾರರು ಕಳೆದ 4 ದಿನಗಳಿಂದ ಧರಣಿ ಸ್ಥಳದಲ್ಲಿಯೇ ಭೋಜನ ತಯಾರಿಸಿ ಊಟ ಮಾಡುವದರ ಜೊತೆಗೆ ಅಲ್ಲಿಯೇ ಮಲಗುತ್ತಿದ್ದಾರೆ.
ಮಹಾದೇವ ಮಾದರ, ಶಾನೂರ ಹರಿಜನ, ರಾಜು ಮಾದರ, ನಿಂಗಪ್ಪ ಕಡ್ಡಿ, ಸುರೇಶ ಹಟ್ಟಿ, ಇಂದ್ರವ್ವ ಹರಿಜನ, ಮೀನಾಕ್ಷಿ ಹಲಗಿ, ಸುಶೀಲವ್ವ ಹರಿಜನ, ಮಹಾದೇವಿ ಹರಿಜನ, ರಮೇಶ ಮೆಳವಂಕಿ, ಲಕ್ಷ್ಮಣ ಮೇತ್ರಿ, ಲಕ್ಷ್ಮವ್ವ ಮಾದರ, ಲಕ್ಷ್ಮವ್ವ ಹರಿಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 