ಉಳವೇಶಪ್ಪ ಶ್ರೇಷ್ಠ ತೋಟಗಾರಿಕಾ ರೈತ ಪ್ರಶಸ್ತಿ ಪ್ರದಾನ
ಹಾವೇರಿ29: ಬಾಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲದಯಲ್ಲಿ ಇತ್ತೀಚೆಗೆ (ಡಿ.23 ರಂದು) ಜರುಗಿದ ತೋಟಗಾರಿಕಾ ಮೇಳದಲ್ಲಿ ಜಿಲ್ಲೆಯ ಹಾನಗಲ್ ತಾಲೂಕಿನ ಮೂಡೂರ ಗ್ರಾಮದ ಉಳವೇಶಪ್ಪ ಸಿದ್ದಪ್ಪ ತಿಪ್ಪಗೊಂಡ್ರ ಅವರಿಗೆ ಹಾವೇರಿ ಜಿಲ್ಲೆಯ ಶ್ರೇಷ್ಠ ತೋಟಗಾರಿಕಾ ರೈತ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ರಶಸ್ತಿಯು ಐದು ಸಾವಿರ ನಗದು ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿದೆ ಎಂದು ದೇವಿಹೊಸೂರು ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥರು ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 