25 ರಂದು ಸವಿತಾ ಮಹರ್ಷಿ ಜಯಂತಿ ಆಚರಣೆ
Savita Maharishi Jayanti celebrated on 25th
ಗದಗ 11: ಸರ್ಕಾರದ ಆದೇಶದನ್ವಯ ಪ್ರತಿ ವರ್ಷದಂತೆ ಈ ವರ್ಷವು ದಿ:25.01.2026 ರಂದು ಆಚರಿಸಲಾಗುವ ಸವಿತಾ ಮಹರ್ಷಿ ಜಯಂತಿ ನಿಮಿತ್ಯ ದಿ:12.01.2026 ರಂದು ಸೋಮವಾರ ಬೆಳಿಗ್ಗೆ :11:00. ಗಂಟೆಗೆ ಮಾನ್ಯ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಹೇಳಿದ್ದಾರೆ. ಅವರು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ ಈ ಒಂದು ಮಹತ್ವದ ಸಭೆಗೆ ಗದಗ ಬೆಟಗೇರಿ ಸವಿತಾ ಸಮಾಜದ ಮತ್ತು ಮರಾಠ ಕ್ಷೌರಿಕ ಸಮಾಜ ಸೇರಿದಂತೆ ಗದಗ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಸಮಾಜದ ಗುರು ಹಿರಿಯರು ಬಂಧು-ಬಾಂಧವರು ಆಗಮಿಸಿ ತಮ್ಮ ಸಲಹೆ/ಅಭಿಪ್ರಾಯ ನೀಡಬೇಕೆಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಹಾಗೂ ರಾಜ್ಯ ನಾಯಕರಾದ ಹನುಮಂತಪ್ಪ ರಾಂಪುರ ಮತ್ತು 5 ಪಟೋಟಿ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳು ಪ್ರಕಟಣೆ ಮೂಲಕ ಮೂಲಕ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 