ಸರಕಾರಿ ಐಟಿಐ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿತರಣೆ
Scholarship distribution to government ITI students
ನೇಸರಗಿ 10: ಬೆಂಗಳೂರಿನ ಕ್ರೆಡಿಟ್ ಎಕ್ಸೆಸ್ ಗ್ರಾಮೀನ ಕೂಟ ಇಂಡಿಯಾ ಫೌಂಡೇಶನ್, ಬೆಳಗಾವಿ ಶಾಖೆಯ ವತಿಯಿಂದ ನೇಸರಗಿಯಲ್ಲಿರುವ ಸರಕಾರಿ ಐಟಿಐ ಕಾಲೇಜನಲ್ಲಿ, ವ್ಯಾಸಂಗ ಮಾಡುತ್ತಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ತಲಾ ಎಂಟು ಸಾವಿರಂತೆ ಸುಮಾರು,(304000)ರೂ.ಗಳನ್ನು ಸ್ಕಾಲರ್ಶಿಪ್ ವಿತರಿಸಲಾಯಿತು.
ಬೆಳಗಾವಿ ಶಾಖೆಯ ಮುಖ್ಯಸ್ಥ ಮಾತನಾಡಿ ರವಿ ಎಸ್.ಎನ್ ನಮ್ಮ ಈ ಗ್ರಾಮೀಣ ಕೂಟ ಸರಕಾರಿ ಶಾಲೆಗಳ ಜೀರ್ಣೋದ್ಧಾರಕ್ಕಾಗಿ ನಾವು ಸದಾ ಸಿದ್ಧರಾಗಿದ್ದೇವೆ. ಈ ನಮ್ಮ ಸೌಲಭ್ಯಗಳನ್ನು ತೆಗೆದುಕೊಂಡು ಸರಕಾರಿ ಶಾಲೆಗಳ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.
ಸಂಸ್ಥೆಯ ಬೆಳಗಾವಿಯ ವಿಭಾಗದ ಮುಖ್ಯಸ್ಥರಾದ ರವಿ ಎಸ್. ಎನ್, ಮಾದೇಗೌಡ ಸಿ, ಯಲ್ಲಪ್ಪ ಎಸ್. ಬಿ, ನಿವೃತ್ತ ಸೈನಿಕ ವೀರು ದೊಡವೀರ್ಪನವರ, ಗ್ರಾ.ಪಂ ಸದಸ್ಯ ನಿಂಗಪ್ಪಾ ತಳವಾರ, ಎಸ್. ವಿ. ದೊಡ್ಡಮನಿ, ಐಟಿಐ ಕಾಲೇಜಿನ ಪ್ರಾಚಾರ್ಯ ಕೆ.ಬಿ.ಇಟಗಿ, ಯಲ್ಲನಗೌಡ ಕೆಂಚನಗೌಡರ್, ಅಜಯ ಬೊಗೂರ್, ಶಿಕ್ಷಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 