ವಿಜ್ಞಾನ-ತಂತ್ರಜ್ಞಾನ, ಆಧ್ಯಾತ್ಮದಿಂದ ದೇಶದ ಅಭಿವೃದ್ಧಿ ಸಾಧ್ಯ: ನದಾಫ್
ಗೋಕಾಕ 06: ವಿಜ್ಞಾನ-ತಂತ್ರಜ್ಞಾನ ಹಾಗೂ ಆಧ್ಯಾತ್ಮದಿಂದ ದೇಶದ ಅಭಿವೃದ್ಧಿ ಸಾಧ್ಯವೆಂದು ಇಲ್ಲಿಯ ಎಸ್ಎಲ್ಜೆ ಬಿಎಡ್ ಕಾಲೇಜಿನ ಪ್ರಾಚಾರ್ಯ ಡಾ. ಎಸ್ ಎಮ್ ನದಾಫ್ ಹೇಳಿದರು.
ಅವರು, ಬುಧವಾರದಂದು ನಗರದ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಆಧ್ಯಾತ್ಮಿಕ ತಳಹದಿಯಲ್ಲಿ ವಿಜ್ಞಾನ ಹುಟ್ಟಿದ್ದು ಅದನ್ನು ಧನಾತ್ಮಕವಾಗಿ ಮನುಕುಲದ ವಳಿತಿಗಾಗಿ ಬಳಸಬೇಕು. ನಮ್ಮ ಪೂರ್ವಜರು ನೀಡಿದ ಆಚರಣೆಗಳು ವೈಜ್ಞಾನಿಕವಾಗಿ ರೂಪಿತವಾಗಿವೆ. ಅವುಗಳು ನಮಗೆ ಉಪಯುಕ್ತವಾಗಿವೆ. ಅವುಗಳ ಸ್ಪೂತರ್ಿಯಿಂದ ಸಂಶೋಧನಾ ಮನೋಭಾವ ಹಾಗೂ ನಿರಂತರ ಪ್ರಯತ್ನಶೀಲರಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡುವಂತೆ ವಿದ್ಯಾಥರ್ಿಗಳಿಗೆ ಕರೆ ನೀಡಿದರು.
ವೇದಿಕೆಯ ಮೇಲೆ ಪ್ರಾಚಾರ್ಯ ಎನ್ ಎಮ್ ತೋಟಗಿ, ಉಪನ್ಯಾಸಕರಾದ ಐ ಎಸ್ ಪವಾರ, ಡಿ ಬಿ ತಳವಾರ, ಎಸ್ ಬಿ ಒಂಕಾರ, ಎಮ್ ಬಿಇ ಹೂಗಾರ, ಆರತಿ ಹಣಗಂಡಿ ಇದ್ದರು.
ಸ್ಪೂತರ್ಿ ದೇವಲಾಪೂರ ಸ್ವಾಗತಿಸಿದರು. ಲಕ್ಷ್ಮೀ ನಾಯ್ಕರ ನಿರೂಪಿಸಿದರು, ಮೀನಾಕ್ಷಿ ಬುಲರ್ಿ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 