ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.
Selected for the state level in the science quiz competition.
ಗದಗ 11: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಇವರು ಆಯೋಜಿಸಿದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ 7ನೇ ವರ್ಷದ ಸರ್ ಸಿ.ವಿ. ರಾಮನ್ ಆನ್ಲೈನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಗದಗ ಜಿಲ್ಲೆಯಿಂದ 444 ವಿದ್ಯಾರ್ಥಿಗಳು ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಅದರಲ್ಲಿ ವಿದ್ಯಾರ್ಥಿಗಳಾದ ಅಣ್ಣಯ್ಯ ಕಂಬಳಿ ಎಸ್. ಎ . ಹೈಸ್ಕೂಲ್ ನಿಡಗುಂದಿ ಪ್ರಥಮ ಸ್ಥಾನ, ಹಾಗೂ ಖುಷಿ ಅಂಬಕ್ಕಿ ಗುರುಬಸವ ಸಿಬಿಎಸ್ಸಇ ಶಾಲೆ ಗದಗ ದ್ವಿತೀಯ ಸ್ಥಾನ, ವಿನಾಯಕ ದಹಿಂದೆ ಜೆ.ಟಿ. ಆಂಗ್ಲ ಮಾಧ್ಯಮ ಶಾಲೆ ಗದಗ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಇವರಿಗೆ ಮಾರ್ಗದರ್ಶನ ನೀಡಿದ ಎಲ್ಲಾ ಶಾಲೆಯ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಿಗೆ ಜಿಲ್ಲಾ ಅಧ್ಯಕ್ಷರಾದ ಪ್ರೊ: ಬಿ ಕೆ ಪೂಜಾರ ಹಾಗೂ ಜಿಲ್ಲಾ ಸಂಯೋಜಕರಾದ ಎ.ಕೆ.ಮುಲ್ಲಾನವರ ಮತ್ತು ರವಿ ದೇವರಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 