ಬಂಜಾರ (ಲಂಬಾಣಿ) ಸೇವಾ ಸಂಘಕ್ಕೆ ಆಯ್ಕೆ
Selection for Banjara (Lambani) Seva Sangh
ಬಂಜಾರ (ಲಂಬಾಣಿ) ಸೇವಾ ಸಂಘಕ್ಕೆ ಆಯ್ಕೆ
ವಿಜಯನಗರ 14: ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ ಬೆಂಗಳೂರು, ಜಿಲ್ಲಾ ಘಟಕ ವಿಜಯನಗರ ಜಿಲ್ಲೆ ವತಿಯಿಂದ ಜಿಲ್ಲಾಧ್ಯಕ್ಷ ಡಿ.ಲಾಲ್ಯಾನಾಯ್ಕ್ ಇವರ ನೇತೃತ್ವದಲ್ಲಿ ಬಿ.ಎಮ್.ಬಾಬುನಾಯ್ಕ್ ಅವರನ್ನು ಹೊಸಪೇಟೆ ತಾಲೂಕು ಅಧ್ಯಕ್ಷರನ್ನಾಗಿ ಹಾಗೂ ಚಂದ್ಯಾನಾಯ್ಕ್ ಇವರನ್ನು ಉಪಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿ ನೇಮಕಾತಿ ಆದೇಶ ಪತ್ರವನ್ನು ನೀಡಿದರು.
ಜಿಲ್ಲಾ ಉಪಾಧ್ಯಕ್ಷ ರಾಮಾನಾಯ್ಕ್, ಗೌರವಾಧ್ಯಕ್ಷ ಗೋವಿಂದ ನಾಯ್ಕ್, ಕಾರ್ಯಾಧ್ಯಕ್ಷ ಹೀರಾ್ಯನಾಯ್ಕ್, ಜೆ.ಸ್ವಾಮಿನಾಯ್ಕ್, ಹೊನ್ನಾನಾಯ್ಕ್ ಹಾಗೂ ಇತರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 