ನಿಸ್ವಾರ್ಥ ಸೇವೆಯಿಂದ ಜನಮನ ಗೆಲ್ಲಲು ಸಾಧ್ಯ, - ಎಂ ಬಿ ಬಸವರಾಜ.
Selfless service can win people's hearts, - M. B. Basavaraj.
ನಿಸ್ವಾರ್ಥ ಸೇವೆಯಿಂದ ಜನಮನ ಗೆಲ್ಲಲು ಸಾಧ್ಯ, - ಎಂ ಬಿ ಬಸವರಾಜ.
ಹೂವಿನಹಡಗಲಿ 02: ನಿಸ್ವಾರ್ಥ ಸೇವೆಯಿಂದ ಜನರ ಮನಸ್ಸನ್ನು ಗೆಲ್ಲಲು ಸಾಧ್ಯ. ಆ ಮೂಲಕ ಓದೊ ಗಂಗಪ್ಪ ಹಡಗಲಿ ಜನತೆಯ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಪಕ್ಷದ ಮುಖಂಡ ಎಂ.ಬಿ.ಬಸವರಾಜ ಹೇಳಿದರು. ಪಟ್ಟಣದ ಗವಿಸಿದ್ದೇಶ್ವರ ಮಠದಲ್ಲಿ ಆಯೋಜಿಸಿದ್ದ ಓದೊ ಗಂಗಪ್ಪ ಅವರ 76 ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮುಖಂಡರಾದ ಬೀರಬ್ಬಿ ಬಸವರಾಜ ಮಾತನಾಡಿದರು. ಡಾ. ಹಿರಿ ಶಾಂತವೀರ ಮಹಾಸ್ವಾಮಿಗಳು. ಚನ್ನಬಸವ ಮಾಹಾಸ್ವಾಮಿಗಳು. ಧರ್ಮದರ್ಶಿ ಡಾ.ರಾಕೇಶಯ್ಯ.ಎಂ.ಪಿ.ಎಂ. ಮಂಜುನಾಥ ಸ್ವಾಮಿ ಸಾನಿದ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ಅಧ್ಯಕ್ಷ ಸಂಜೀವ ರೆಡ್ಡಿ.ಈಟಿ ಲಿಂಗರಾಜ, ಶಿರಾಜ್ ಬಾವಿ ಹಳ್ಳಿ, ಓದೊ ಗಂಗಪ್ಪ.ಕೋಡಿಹಳ್ಳಿ ಕೋಟ್ರೇಶ ,ಸೇರಿದಂತೆ ಅವರ ಅಭಿಮಾನಿಗಳು ಬಿಜೆಪಿ ಪಕ್ಷದ ಮುಖಂಡರು ಇತರರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 