ನಿಸ್ವಾರ್ಥ ಸೇವೆಯಿಂದ ಜನಮನ ಗೆಲ್ಲಲು ಸಾಧ್ಯ, - ಎಂ ಬಿ ಬಸವರಾಜ.
Selfless service can win people's hearts, - M. B. Basavaraj.
ನಿಸ್ವಾರ್ಥ ಸೇವೆಯಿಂದ ಜನಮನ ಗೆಲ್ಲಲು ಸಾಧ್ಯ, - ಎಂ ಬಿ ಬಸವರಾಜ.
ಹೂವಿನಹಡಗಲಿ 02: ನಿಸ್ವಾರ್ಥ ಸೇವೆಯಿಂದ ಜನರ ಮನಸ್ಸನ್ನು ಗೆಲ್ಲಲು ಸಾಧ್ಯ. ಆ ಮೂಲಕ ಓದೊ ಗಂಗಪ್ಪ ಹಡಗಲಿ ಜನತೆಯ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಪಕ್ಷದ ಮುಖಂಡ ಎಂ.ಬಿ.ಬಸವರಾಜ ಹೇಳಿದರು. ಪಟ್ಟಣದ ಗವಿಸಿದ್ದೇಶ್ವರ ಮಠದಲ್ಲಿ ಆಯೋಜಿಸಿದ್ದ ಓದೊ ಗಂಗಪ್ಪ ಅವರ 76 ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮುಖಂಡರಾದ ಬೀರಬ್ಬಿ ಬಸವರಾಜ ಮಾತನಾಡಿದರು. ಡಾ. ಹಿರಿ ಶಾಂತವೀರ ಮಹಾಸ್ವಾಮಿಗಳು. ಚನ್ನಬಸವ ಮಾಹಾಸ್ವಾಮಿಗಳು. ಧರ್ಮದರ್ಶಿ ಡಾ.ರಾಕೇಶಯ್ಯ.ಎಂ.ಪಿ.ಎಂ. ಮಂಜುನಾಥ ಸ್ವಾಮಿ ಸಾನಿದ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ಅಧ್ಯಕ್ಷ ಸಂಜೀವ ರೆಡ್ಡಿ.ಈಟಿ ಲಿಂಗರಾಜ, ಶಿರಾಜ್ ಬಾವಿ ಹಳ್ಳಿ, ಓದೊ ಗಂಗಪ್ಪ.ಕೋಡಿಹಳ್ಳಿ ಕೋಟ್ರೇಶ ,ಸೇರಿದಂತೆ ಅವರ ಅಭಿಮಾನಿಗಳು ಬಿಜೆಪಿ ಪಕ್ಷದ ಮುಖಂಡರು ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 