ಶರಣ ಸಂಸ್ಕೃತಿ ಉತ್ಸವ: 63 ಶ್ರೀಗಳ ಪಾದಪೂಜೆ ಕಾರ್ಯಕ್ರಮ
Sharan Culture Festival:- Raibag news
ರಾಯಬಾಗ 10: ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದ ಆವರಣದಲ್ಲಿ ಹಮ್ಮಿಕೊಂಡಿರುವ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಗುರುವಾರ ನಡೆದ 63 ಶ್ರೀಗಳ ಪಾದಪೂಜೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ವಿವೇಕರಾವ ಪಾಟೀಲ ಅವರು ಭಾಗವಹಿಸಿ ಶ್ರೀಗಳಿಂದ ಸತ್ಕಾರ ಸ್ವೀಕರಿಸಿದರು. ವೀರಭದ್ರ ಸ್ವಾಮೀಜಿ, ಪೃಥ್ವಿರಾಜ ಜಾಧ, ಅಮೀತ ಜಾಧವ, ಸದಾನಂದ ಹಳಿಂಗಳಿ, ಸಂಗಣ್ಣ ದತ್ತವಾಡೆ, ಶ್ರವಣ ಕಾಂಬಳೆ, ಸತೀಶ ಜಾಧವ, ರಾಮಚಂದ್ರ ಮಿರ್ಜೆ ಸೇರಿ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 