ಚಕೋರ ವೇದಿಕೆ ಜಿಲ್ಲಾ ಸಂಚಾಲಕರಾಗಿ ಶಾಸ್ತ್ರಿ ಮತ್ತು ನಾಯಕ ನೇಮಕ
Shastri and leader appointed as Chakora Odisha district coordinator
ಚಕೋರ ವೇದಿಕೆ ಜಿಲ್ಲಾ ಸಂಚಾಲಕರಾಗಿ ಶಾಸ್ತ್ರಿ ಮತ್ತು ನಾಯಕ ನೇಮಕ
ಬೆಳಗಾವಿ 12: ಕರ್ನಾಟಕ ಸಾಹಿತ್ಯ ಅಕಾಡೆಮಿ ಆರಂಭಿಸುತ್ತಿರುವ "ಚಕೋರ ಸಾಹಿತ್ಯ ವೇದಿಕೆ" ಯ ಬೆಳಗಾವಿ ಜಿಲ್ಲಾ ಸಂಚಾಲಕರನ್ನಾಗಿ ಹಿರಿಯ ಸಾಹಿತಿ, ಪತ್ರಕರ್ತ ಎಲ್. ಎಸ್. ಶಾಸ್ತ್ರಿ ಮತ್ತು ಸವದತ್ತಿಯ ಕವಿ, ವಿಮರ್ಶಕ ನಾಗೇಶ ಜೆ. ನಾಯಕ ಅವರನ್ನು ಅಕಾಡೆಮಿ ಅಧ್ಯಕ್ಷ ಶ್ರೀ ಎಲ್. ಎನ್. ಮುಕುಂದರಾಜ ಅವರು ನೇಮಕ ಮಾಡಿರುತ್ತಾರೆ.
ಚಕೋರ ವೇದಿಕೆ ಜಿಲ್ಲಾ ಘಟಕ ಇದೇ ದಿ. 14 ಶನಿವಾರ 4 ಗಂಟೆಗೆ ಚೆನ್ನಮ್ಮನ ಕಿತ್ತೂರಿನಲ್ಲಿ ಉದ್ಘಾಟನೆಯಾಗಲಿದೆ ಎಂದು ಅಕಾಡೆಮಿಯ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 