ಚಕೋರ ವೇದಿಕೆ ಜಿಲ್ಲಾ ಸಂಚಾಲಕರಾಗಿ ಶಾಸ್ತ್ರಿ ಮತ್ತು ನಾಯಕ ನೇಮಕ
Shastri and leader appointed as Chakora Odisha district coordinator
ಚಕೋರ ವೇದಿಕೆ ಜಿಲ್ಲಾ ಸಂಚಾಲಕರಾಗಿ ಶಾಸ್ತ್ರಿ ಮತ್ತು ನಾಯಕ ನೇಮಕ
ಬೆಳಗಾವಿ 12: ಕರ್ನಾಟಕ ಸಾಹಿತ್ಯ ಅಕಾಡೆಮಿ ಆರಂಭಿಸುತ್ತಿರುವ "ಚಕೋರ ಸಾಹಿತ್ಯ ವೇದಿಕೆ" ಯ ಬೆಳಗಾವಿ ಜಿಲ್ಲಾ ಸಂಚಾಲಕರನ್ನಾಗಿ ಹಿರಿಯ ಸಾಹಿತಿ, ಪತ್ರಕರ್ತ ಎಲ್. ಎಸ್. ಶಾಸ್ತ್ರಿ ಮತ್ತು ಸವದತ್ತಿಯ ಕವಿ, ವಿಮರ್ಶಕ ನಾಗೇಶ ಜೆ. ನಾಯಕ ಅವರನ್ನು ಅಕಾಡೆಮಿ ಅಧ್ಯಕ್ಷ ಶ್ರೀ ಎಲ್. ಎನ್. ಮುಕುಂದರಾಜ ಅವರು ನೇಮಕ ಮಾಡಿರುತ್ತಾರೆ.
ಚಕೋರ ವೇದಿಕೆ ಜಿಲ್ಲಾ ಘಟಕ ಇದೇ ದಿ. 14 ಶನಿವಾರ 4 ಗಂಟೆಗೆ ಚೆನ್ನಮ್ಮನ ಕಿತ್ತೂರಿನಲ್ಲಿ ಉದ್ಘಾಟನೆಯಾಗಲಿದೆ ಎಂದು ಅಕಾಡೆಮಿಯ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 