ಶಿರಹಟ್ಟಿ: ಶಿವಕುಮಾರ ಉದಾಸಿ ಹ್ಯಾಟ್ರಿಕ್ ಗೆಲುವಿಗೆ ಗಣ್ಯರ ಶುಭ ಹಾರೈಕೆ
ಲೋಕದರ್ಶನ ವರದಿ
ಶಿರಹಟ್ಟಿ 23: ಹಾವೇರಿ ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಿಜೆಪಿ ಅಭ್ಯಥರ್ಿ ಶಿವಕುಮಾರ ಉದಾಸಿ ಅವರಿಗೆ ಗದಗ ಹಾಗೂ ಹಾವೇರಿ ಮತಕ್ಷೇತ್ರದ ಎಲ್ಲ ಮತದಾರರ ಪರವಾಗಿ ಶಿರಹಟ್ಟಿ ಮತಕ್ಷೇತ್ರದ ಶಾಸಕ ರಾಮಣ್ಣ ಲಮಾಣಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಜಿಲ್ಲಾ ಪಂಚಾಯತ ಸದಸ್ಯ ಈಶ್ವರ ಹುಲ್ಲಲ್ಲಿ, ತಾಲೂಕ ಪಂಚಾಯತ ಸದಸ್ಯ ತಿಪ್ಪಣ್ಣ ಕೊಂಚೀಗೇರಿ, ಪಟ್ಟಣ ಪಂಚಾಯಿತಿ ಸದಸ್ಯ ಸಂದೀಪ ಕಪ್ಪತ್ತನವರ ಹಾಗೂ ಅನೇಕ ಮತದಾರ ಬಂಧುಗಳು ಶುಭ ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 