ನಗರದಲ್ಲಿ ಶಿವಸಂಚಾರ-ಸಾಣೇಹಳ್ಳಿ ಅವರಿಂದ ಶಿಶಿರ ನಾಟಕೋತ್ಸವ
ಲೋಕದರ್ಶನ ವರದಿ
ಬೆಳಗಾವಿ,15 : ಸ್ಥಳೀಯ ನಾಗನೂರು ಶ್ರೀ ರುದ್ರಾಕ್ಷಿಮಠದ ಆಶ್ರಯದಲ್ಲಿ ಬೆಳಗಾವಿ ಮಹಾನಗರದ ಸದಾಶಿವ ನಗರದಲ್ಲಿರುವ ಚಿಂದೋಡಿಲೀಲಾ ರಂಗಮಂದಿರದಲ್ಲಿ 2018ರ ಡಿಸೆಂಬರ್ 19 ರಿಂದ 21ನೇ ದಿನಾಂಕದವರೆಗೆ ಶಿಶಿರ ನಾಟಕೋತ್ಸವ ಜರುಗಲಿದೆ.
ಪ್ರತಿದಿನ ಸಾಯಂಕಾಲ 6.30 ಗಂಟೆಗೆ ಸಾಣೇಹಳ್ಳಿ ಶಿವಕುಮಾರ ಕಲಾ ಸಂಘದ ಶಿವಸಂಚಾರ ತಂಡದವರು ವಿವಿಧ ನಾಟಕಗಳನ್ನು ಪ್ರದಶರ್ಿಸಲಿದ್ದಾರೆ.
ಉಚಿತ ಪ್ರವೇಶವಿರುವ ಈ ನಾಟಕೋತ್ಸವದಲ್ಲಿ ಎಲ್ಲ ಕಲಾಸಕ್ತರು ಪ್ರೀತಿಯಿಂದ ಪಾಲ್ಗೊಳ್ಳಬೇಕು ಮತ್ತು ನಾಟಕಗಳನ್ನು ನೋಡಿ ಆನಂದಿಸಬೇಕೆಂದು ನಾಗನೂರು ಶ್ರೀ ರುದ್ರಾಕ್ಷಿಮಠದ ಪ್ರಕಟಣೆಯಲ್ಲಿ ಕೋರಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 