ಶಿವಾಜಿ ಮಹಾನ್ ನಾಯಕ ಜಯಂತ್ಯೋತ್ಸವ
Shivaji the Great Leader Jayantyotsava
ಶಿವಾಜಿ ಮಹಾನ್ ನಾಯಕ ಜಯಂತ್ಯೋತ್ಸವ
ಮುಂಡಗೋಡ 19: ಛತ್ರಪತಿ ಶಿವಾಜಿ ಅವರು ರಾಷ್ಟ್ರದ ಭವ್ಯ ಪರಂಪರೆಗಾಗಿ ಹೋರಾಡಿದ ಮಹಾನ್ ನಾಯಕ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತಿಯನ್ನು ಆದ್ದೂರಿಯಾಗಿ ಆಚರಿಸಲಾಯಿತು. ಇಲ್ಲಿಯ ಶಿವಾಜಿ ಸರ್ಕಲ್ ಹತ್ತಿರವಿರುವ ಶಿವಾಜಿಮೂರ್ತಿಗೆ ಮಾಲಾರೆ್ಣ ಮಾಡಿ ಪೂಜೆ ಸಲ್ಲಿಸಿ ನಂತರ ಸಿಹಿಯನ್ನು ಹಂಚಿ ಸಂಭ್ರಮ ಸಡಗರದಿಂದ ಜಯಂತ್ಯೋತ್ಸವನ್ನು ಆಚರಣೆ ಮಾಡಲಾಯಿತು.ಮಾರಿಕಾಂಬಾ ದೇವಾಲಯದಲ್ಲಿ ಶಿವಾಜಿ ಮಹಾರಾಜರ ತೊಟ್ಟಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈವೇಳೆಯಲ್ಲಿ ಮರಾಠ ಸಮುದಾಯದ ತಾಲೂಕು ಅಧ್ಯಕ್ಷರು ಡಿ ಎಫ್ ಮಡ್ಲಿ ಪಟ್ಟಣ ಪಂಚಾಯಿತಿ ಸಾಯಿ ಸಮಿತಿ ಅಧ್ಯಕ್ಷರು ಶಿವರಾಜ್ ಸುಬ್ರಾಯ್ ಶ್ರೀಧರ್ ಡೋರಿ ಚಿದಾನಂದ ಹರಿಜನ, ಪ್ರಶಾಂತ್ ಬಾಬರ್ ವಿಠ್ಠಲ್ ಬಾಳಂಬೀಡ್ ಹಾಗೂ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 