ಶಿವಾಜಿ ಮಹಾನ್ ನಾಯಕ ಜಯಂತ್ಯೋತ್ಸವ
Shivaji the Great Leader Jayantyotsava
ಶಿವಾಜಿ ಮಹಾನ್ ನಾಯಕ ಜಯಂತ್ಯೋತ್ಸವ
ಮುಂಡಗೋಡ 19: ಛತ್ರಪತಿ ಶಿವಾಜಿ ಅವರು ರಾಷ್ಟ್ರದ ಭವ್ಯ ಪರಂಪರೆಗಾಗಿ ಹೋರಾಡಿದ ಮಹಾನ್ ನಾಯಕ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತಿಯನ್ನು ಆದ್ದೂರಿಯಾಗಿ ಆಚರಿಸಲಾಯಿತು. ಇಲ್ಲಿಯ ಶಿವಾಜಿ ಸರ್ಕಲ್ ಹತ್ತಿರವಿರುವ ಶಿವಾಜಿಮೂರ್ತಿಗೆ ಮಾಲಾರೆ್ಣ ಮಾಡಿ ಪೂಜೆ ಸಲ್ಲಿಸಿ ನಂತರ ಸಿಹಿಯನ್ನು ಹಂಚಿ ಸಂಭ್ರಮ ಸಡಗರದಿಂದ ಜಯಂತ್ಯೋತ್ಸವನ್ನು ಆಚರಣೆ ಮಾಡಲಾಯಿತು.ಮಾರಿಕಾಂಬಾ ದೇವಾಲಯದಲ್ಲಿ ಶಿವಾಜಿ ಮಹಾರಾಜರ ತೊಟ್ಟಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈವೇಳೆಯಲ್ಲಿ ಮರಾಠ ಸಮುದಾಯದ ತಾಲೂಕು ಅಧ್ಯಕ್ಷರು ಡಿ ಎಫ್ ಮಡ್ಲಿ ಪಟ್ಟಣ ಪಂಚಾಯಿತಿ ಸಾಯಿ ಸಮಿತಿ ಅಧ್ಯಕ್ಷರು ಶಿವರಾಜ್ ಸುಬ್ರಾಯ್ ಶ್ರೀಧರ್ ಡೋರಿ ಚಿದಾನಂದ ಹರಿಜನ, ಪ್ರಶಾಂತ್ ಬಾಬರ್ ವಿಠ್ಠಲ್ ಬಾಳಂಬೀಡ್ ಹಾಗೂ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 